23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು. ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!