22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ, ಬೃಹತ್ ರಕ್ತದಾನ ಶಿಬಿರವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವಾರಾಮ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಡಾ.ಶಶಿಧರ ಡೋಂಗ್ರೆ, ಕೆ ಎಂ ಸಿ ಅತ್ತವಾರ ಆಸ್ಪತ್ರೆಯ ಡಾ| ಆತ್ಮಾನಂದ ಎಸ್ ಹೆಗ್ಡೆ, ನಾರಾವಿ ಅನಂತ್ ಕ್ಲಿನಿಕ್ ನಾ ಡಾ| ಶೀತಲ್ ಕುಮಾರ್,ಡಾ| ಸುಷ್ಮಾ ಎಸ್ ಡೊಂಗ್ರೆ, ನಾಟಿ ವೈದ್ಯ ಬೇಬಿ ಪೂಜಾರಿ ಪುಣ್ಯತ್ತಾರು, ಡಾ | ಸೌಪರ್ಣಿಕಾ ಪಿಲ್ಯ, ರೆಡ್ ಕ್ರಾಸ್ ಮಂಗಳೂರಿನ ಪ್ರವಿಣ್, ಡಾ | ದಿಶಾ ಪಿಲ್ಯ ಉಪಸ್ಥಿತರಿದ್ದರು.

Related posts

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!