23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya
error: Content is protected !!