26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಮಲವಂತಿಗೆ: ಪ್ರತಿ ವರ್ಷದಂತೆ ಈ ವರ್ಷವೂ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಸ.ಹಿ.ಪ್ರಾ.ಶಾಲೆ ಕಜಕೆ 1ರಿಂದ7 ನೇ ತರಗತಿ ಮಕ್ಕಳಿಗೆ ಬರೆಯುವ ( ನೋಟ್) ಪುಸ್ತಕಗಳನ್ನು ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ. ಬಿ. ಇವರು ಹಾಗೂ ಇವರ ಕುಟುಂಬದವರು ಜೂನ್.10ರಂದು ಶಾಲೆಗೆ ಆಗಮಿಸಿ ಉಚಿತವಾಗಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುರಳಿ.ಬಿ. ಅವರ ಧರ್ಮಪತ್ನಿ ಶ್ರೀಮತಿ ಮನೋರಮ, ಪುತ್ರರಾದ ಮಯೂರ್ ಹಾಗೂ ಮಂದಾರ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶೇಖರ ಗೌಡ ಕಜಕೆ, ಸಮಿತಿಯ ಸದಸ್ಯರಾದ ವೆಂಕಟೇಶ್ ಪ್ರಸಾದ್, ಸ್ಥಳೀಯರಾದ ವಸಂತ ಲೋಂಡೆ ಗುರಿಗದ್ದೆ ಇವರೆಲ್ಲರೂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ನಂತರ ಶಾಲಾ ಸಹ ಶಿಕ್ಷಕರಾದ ರಂಗನಾಥ ಬಿ.ಕೆ. ಎಲ್ಲರನ್ನು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಕುಮಾರಸ್ವಾಮಿ ಕೆ.ಎನ್. ವಂದಿಸಿದರು. ಶಾಲಾ ಸಹ ಶಿಕ್ಷಕರಾದ ಮಂಜುನಾಥ ಕಾರ್ಯಕ್ರಮವನ್ನು ನಿರೂಪಿಸಿ ಗೌರವ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!