23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ, ಬೃಹತ್ ರಕ್ತದಾನ ಶಿಬಿರವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವಾರಾಮ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಡಾ.ಶಶಿಧರ ಡೋಂಗ್ರೆ, ಕೆ ಎಂ ಸಿ ಅತ್ತವಾರ ಆಸ್ಪತ್ರೆಯ ಡಾ| ಆತ್ಮಾನಂದ ಎಸ್ ಹೆಗ್ಡೆ, ನಾರಾವಿ ಅನಂತ್ ಕ್ಲಿನಿಕ್ ನಾ ಡಾ| ಶೀತಲ್ ಕುಮಾರ್,ಡಾ| ಸುಷ್ಮಾ ಎಸ್ ಡೊಂಗ್ರೆ, ನಾಟಿ ವೈದ್ಯ ಬೇಬಿ ಪೂಜಾರಿ ಪುಣ್ಯತ್ತಾರು, ಡಾ | ಸೌಪರ್ಣಿಕಾ ಪಿಲ್ಯ, ರೆಡ್ ಕ್ರಾಸ್ ಮಂಗಳೂರಿನ ಪ್ರವಿಣ್, ಡಾ | ದಿಶಾ ಪಿಲ್ಯ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!