29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

ಬಂದಾರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ನೆರವೇರಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಖಂಡಿಗ, ಸುಂದರ ಗೌಡ ನಿನ್ನಿಕಲ್ಲು,ಗುರುಪ್ರಸಾದ್ ಗೌಡ ,ನೀಲಯ್ಯ ಗೌಡ, ಕೇಶವ ಗೌಡ ಪುಯಿಲ, ಜನಾರ್ದನ ಗೌಡ ಪುಯಿಲ, ನೊಣಯ್ಯ ಗೌಡ,ಡೊoಬಯ್ಯ ಗೌಡ, ಕರುಣಾಕರ ಹೊಳ್ಳ ನರಮಾಜೆ,ಸಂದೀಪ್ ನಿನ್ನಿಕಲ್ಲು, ದಯಾನಂದ ನಿನ್ನಿಕಲ್ಲು,ಗೀತೆಶ್ ಪುಯಿಲ,ದುಗ್ಗಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!