22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

ಬಂದಾರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ನೆರವೇರಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಖಂಡಿಗ, ಸುಂದರ ಗೌಡ ನಿನ್ನಿಕಲ್ಲು,ಗುರುಪ್ರಸಾದ್ ಗೌಡ ,ನೀಲಯ್ಯ ಗೌಡ, ಕೇಶವ ಗೌಡ ಪುಯಿಲ, ಜನಾರ್ದನ ಗೌಡ ಪುಯಿಲ, ನೊಣಯ್ಯ ಗೌಡ,ಡೊoಬಯ್ಯ ಗೌಡ, ಕರುಣಾಕರ ಹೊಳ್ಳ ನರಮಾಜೆ,ಸಂದೀಪ್ ನಿನ್ನಿಕಲ್ಲು, ದಯಾನಂದ ನಿನ್ನಿಕಲ್ಲು,ಗೀತೆಶ್ ಪುಯಿಲ,ದುಗ್ಗಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya
error: Content is protected !!