September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪ್ರೋಗಾಮ್ ವಿಭಾಗದ ನಿರ್ದೇಶಕರು, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉದ್ದೇಶದಿಂದ ಮಾರ್ಗದರ್ಶನ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು.


ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಇವರು ಬರವಣಿಗೆ, ನಿರೂಪಣೆ, ನಟನೆ, ಹಾಡುಗಾರಿಕೆ, ನೃತ್ಯ, ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ತೀರ್ಪುಗಾರಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya
error: Content is protected !!