April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್‍ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ ವಿತರಣೆಯನ್ನು ಜೂ.12 ರಂದು ನೆರವೇರಿಸಲಾಯಿತು.

ಒಟ್ಟು 61 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳಾಗಿದ್ದು,

ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ SDMC ಸದಸ್ಯ ಉಸ್ಮಾನ್, ಬಳಂಜ ಗ್ರಾ.ಪಂ ಪಿಡಿಒ ಶ್ರೀನಿವಾಸ್‍ ಭಾಗವಹಿಸಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಸ್ಥಳೀಯ ಬಳಂಜ ನಿವಾಸಿಗಳಾದ ಸುಕೇಶ್ ಪೂಜಾರಿ ಮತ್ತು ಶ್ರೀಮತಿ ಕವಿತಾ ಸುಕೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸತ್ಯವತಿ ಎಂ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶ್ರೀಮತಿ ವೀಣಾ ವಂದಿಸಿದರು.

.ಶಾಲಾ ಶಿಕ್ಷಕರಾದ ಗಣೇಶ್ ಮತ್ತು ಶ್ರೀಮತಿ ಸುಕನ್ಯರವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!