25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!