September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya
error: Content is protected !!