25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ಹಾಕಲು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೂ.15000 ದೇಣಿಗೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ ಇವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಹೇಡ್ಯದಡ್ಡ, ಉಪಾಧ್ಯಕ್ಷ ಶಿವಾನಂದ ಮಜಲ್ ಪಲ್ಕೆ, ಕೋಶಾಧಿಕಾರಿ ಜ್ಞಾನೇಶ್ ಕಟ್ಟ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya
error: Content is protected !!