23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ಹಾಕಲು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೂ.15000 ದೇಣಿಗೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ ಇವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಹೇಡ್ಯದಡ್ಡ, ಉಪಾಧ್ಯಕ್ಷ ಶಿವಾನಂದ ಮಜಲ್ ಪಲ್ಕೆ, ಕೋಶಾಧಿಕಾರಿ ಜ್ಞಾನೇಶ್ ಕಟ್ಟ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya
error: Content is protected !!