30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ