July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!