April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜೂ 25. ರಂದು ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಅಳದಂಗಡಿಯಲ್ಲಿ 15 ನೇ ವರ್ಷದ ವಿಶ್ವಕರ್ಮ ಪೂಜೆಯು, ಗುರುಗಳಾದ ಶ್ರೀ ಶ್ರೀ ಶ್ರೀ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಕಟಪಾಡಿ, ಪಡುಕುತ್ಯಾರ್ ಇವರ ದಿವ್ಯ ಉಪಸ್ಥಿತಿ ಹಾಗೂ , ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆ ಸುಂದರಾಚಾರ್ಯ ಕುದ್ಯಾಡಿ . ಗೌರವ ಉಪಸ್ಥಿತಿ, ಪ್ರಕಾಶ್ ಪುರೋಹಿತ್, ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಲಯಾ ಉಪಾಧ್ಯಕ್ಷ ರಮೇಶ್ ಆಚಾರ್ಯ , ನಿಕಟ ಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ಜೊತೆ ಕಾರ್ಯದಶಿ ಲಕ್ಷ್ಮಣ ಆಚಾರ್ಯ ಕುದ್ಯಾಡಿ, ಬಾಬು ಆಚಾರ್ಯ ಕುದ್ಯಾಡಿ, ಆನಂದ ಆಚಾರ್ಯ ಕೆದ್ದು, ವಲಯ ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ವಲಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!