April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

ಕೊಕ್ಕಡ :ವಿದ್ಯಾರ್ಥಿನಿಯೊಬ್ಬಳು ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ಘಟನೆ, ಜೂ.12 ರಂದು ಸಂಭವಿಸಿದೆ.

ಕೌಕ್ರಾಡಿ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಮತ್ತು ಹೇಮಾವತಿ ದಂಪತಿಯ ಪುತ್ರಿ ಶ್ರಾವ್ಯ (17ವ.) ಮೃತಪಟ್ಟ ದುರ್ದೈವಿ.

ಉಜಿರೆಯ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರ ಏರುಪೇರು ಉಂಟಾಗಿದ್ದು, ಚಿಕಿತ್ಸೆಗಾಗಿ ಪುತ್ತೂರಿನ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರಾವ್ಯ ಮೃತಪಟ್ಟಿದ್ದಾರೆ.

Related posts

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!