30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪ್ರೋಗಾಮ್ ವಿಭಾಗದ ನಿರ್ದೇಶಕರು, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉದ್ದೇಶದಿಂದ ಮಾರ್ಗದರ್ಶನ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು.


ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಇವರು ಬರವಣಿಗೆ, ನಿರೂಪಣೆ, ನಟನೆ, ಹಾಡುಗಾರಿಕೆ, ನೃತ್ಯ, ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ತೀರ್ಪುಗಾರಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!