39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್‍ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ ವಿತರಣೆಯನ್ನು ಜೂ.12 ರಂದು ನೆರವೇರಿಸಲಾಯಿತು.

ಒಟ್ಟು 61 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳಾಗಿದ್ದು,

ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ SDMC ಸದಸ್ಯ ಉಸ್ಮಾನ್, ಬಳಂಜ ಗ್ರಾ.ಪಂ ಪಿಡಿಒ ಶ್ರೀನಿವಾಸ್‍ ಭಾಗವಹಿಸಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಸ್ಥಳೀಯ ಬಳಂಜ ನಿವಾಸಿಗಳಾದ ಸುಕೇಶ್ ಪೂಜಾರಿ ಮತ್ತು ಶ್ರೀಮತಿ ಕವಿತಾ ಸುಕೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸತ್ಯವತಿ ಎಂ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶ್ರೀಮತಿ ವೀಣಾ ವಂದಿಸಿದರು.

.ಶಾಲಾ ಶಿಕ್ಷಕರಾದ ಗಣೇಶ್ ಮತ್ತು ಶ್ರೀಮತಿ ಸುಕನ್ಯರವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ