26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ