September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya
error: Content is protected !!