22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ. ಇವರ ಸೇವಾವಧಿಯಲ್ಲಿ ಲಯನ್ಸ್ ಜಿಲ್ಲೆಗೆ ಪ್ರಾಂತ್ಯದಿಂದ 20 ಎಂ. ಜೆ. ಎಫ್,. ನೂತನ ಕ್ಲಬ್ ಬಪ್ಪನಾಡು ಇನ್ಸ್ಪೈರ್, ಪ್ರಾಂತ್ಯದ ಕ್ಲಬ್ ಗಳು ಹಲವು ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.

ಬಂಗಾಡಿ ಪ್ರೌಢ ಶಾಲೆಗೆ ಸ್ಮಾರ್ಟ್ ತರಗತಿ ಕೊಡುಗೆ, ಪ್ರಾಂತೀಯ ಸಮ್ಮೇಳನದ ಆಯೋಜನೆ ಯಶಸ್ವಿಯಾಗಿ ನಡೆದಿದೆ. ಸಕಲೇಶಪುರದಲ್ಲಿ ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿ ನೇತೃತ್ವದಲ್ಲಿ ಜರಗಿದ ಕೃತಜ್ಞಾ ಸಮ್ಮೇಳನದಲ್ಲಿ ಬೆಳ್ತಂಗಡಿ ಅಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ, ಪೂರ್ವಾಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಧರನೇಂದ್ರ ಕೆ. ಜೈನ್, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ದತ್ತಾತ್ರಯ, ಅಶ್ರಫ್ ಆಲಿ ಕುಂಝಿ, ಪ್ರಭಾಕರ ಗೌಡ ಬೊಲ್ಮ ಮುಂತಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
error: Content is protected !!