24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya
error: Content is protected !!