September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!