23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya
error: Content is protected !!