22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

ಅಂಡಿಂಜೆ:ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದಲ್ಲಿ ಮಾನವ ಸಂಪನ್ಮೂಲ ಮತ್ತು ಸಮುದಾಯ ಆಧಾರಿತ ಸಂಸ್ಥೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ, ಜಿಲ್ಲಾ ಪಂಚಾಯತ್ ವೈ.ಪಿ ವಿನೀತ್, ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸವಿತಾ ತರಬೇತಿಯನ್ನು ನಡೆಸಿಕೊಟ್ಟರು.

ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ ಸ್ವಾಗತಿಸಿ ,ಕೃಷಿ ಸಖಿ ಶ್ರೀಮತಿ ವಸ್ತಲಾ ಧನ್ಯವಾದ ನೀಡಿದರು.

Related posts

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya
error: Content is protected !!