23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

ಅಂಡಿಂಜೆ:ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದಲ್ಲಿ ಮಾನವ ಸಂಪನ್ಮೂಲ ಮತ್ತು ಸಮುದಾಯ ಆಧಾರಿತ ಸಂಸ್ಥೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ, ಜಿಲ್ಲಾ ಪಂಚಾಯತ್ ವೈ.ಪಿ ವಿನೀತ್, ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸವಿತಾ ತರಬೇತಿಯನ್ನು ನಡೆಸಿಕೊಟ್ಟರು.

ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ ಸ್ವಾಗತಿಸಿ ,ಕೃಷಿ ಸಖಿ ಶ್ರೀಮತಿ ವಸ್ತಲಾ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!