July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂ. ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜ್ ಇವರ ಅಧ್ಯಕ್ಷತೆಯಲ್ಲಿ ಜೂ.12 ರಂದು ನಡೆಯಿತು.

ಶಾಲಾ ಶಿಕ್ಷಕ ಲಿಂಗಪ್ಪ ಗೌಡ ಪಿ. ಎನ್. ರವರು ವಿದ್ಯಾರ್ಥಿಗಳಿಗೆ ದಿನಾಚರಣೆಯ ಮಹತ್ವ ಹಾಗೂ ಸರ್ಕಾರ ಕೈಗೊಂಡ ಕಾನೂನು ಕಾರ್ಯಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ  ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. 

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!