23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಘಟಕದಲ್ಲಿ ಐವತ್ತು ಸದಸ್ಯರ ಸೇರ್ಪಡೆ, ವಲಯಾಡಳಿತ ಮಂಡಳಿ ಸಭೆಯ ಆಯೋಜನೆ, ಹಲವಾರು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ತರಬೇತಿ, ಸಾಧಕರಿಗೆ ಸನ್ಮಾನ, ಬಡ ಮಕ್ಕಳಿಗೆ ಆರ್ಥಿಕ ನೆರವು, ಜೇಸಿ ಫೌಂಡೇಶನಿಗೆ ಹೆಚ್. ಜಿ. ಎಫ್, ಜೆ. ಎಫ್. ಎಂ. ಕೊಡುಗೆ, ನಿರಂತರ ಘಟಕಾಧ್ಯಕ್ಷರ ವಾರ್ತಾ ಪತ್ರ ಪ್ರಕಟಣೆ, ವಲಯದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಿತು.

2023 ನೇ ಸಾಲಿನಲ್ಲಿ ನಡೆಸಿದ ಉತ್ತಮ ಕಾರ್ಯಕ್ರಮಗಳು ಗುರುತಿಸಿ ಸಿ. ಪ್ರಾಂತ್ಯದ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ವಿನ್ನರ್, ಡೈಮಂಡ್ ಲೋಮ್, ವಿದ್ಯಾನಿಧಿ ಪುರಸ್ಕಾರ, ಟಾಪ್ 20 ಇನ್ ಟ್ರೈನಿಂಗ್ ಏರಿಯಾ, ಪ್ರೋಗ್ರಾಮ್ ಏರಿಯಾ ಎವಾರ್ಡುಗಳನ್ನು ವಲಯಾಡಳಿತ ಸಮಿತಿ ಸಮಕ್ಷಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಿತರಿಸಿದರು.

Related posts

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya
error: Content is protected !!