27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಘಟಕದಲ್ಲಿ ಐವತ್ತು ಸದಸ್ಯರ ಸೇರ್ಪಡೆ, ವಲಯಾಡಳಿತ ಮಂಡಳಿ ಸಭೆಯ ಆಯೋಜನೆ, ಹಲವಾರು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ತರಬೇತಿ, ಸಾಧಕರಿಗೆ ಸನ್ಮಾನ, ಬಡ ಮಕ್ಕಳಿಗೆ ಆರ್ಥಿಕ ನೆರವು, ಜೇಸಿ ಫೌಂಡೇಶನಿಗೆ ಹೆಚ್. ಜಿ. ಎಫ್, ಜೆ. ಎಫ್. ಎಂ. ಕೊಡುಗೆ, ನಿರಂತರ ಘಟಕಾಧ್ಯಕ್ಷರ ವಾರ್ತಾ ಪತ್ರ ಪ್ರಕಟಣೆ, ವಲಯದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಿತು.

2023 ನೇ ಸಾಲಿನಲ್ಲಿ ನಡೆಸಿದ ಉತ್ತಮ ಕಾರ್ಯಕ್ರಮಗಳು ಗುರುತಿಸಿ ಸಿ. ಪ್ರಾಂತ್ಯದ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ವಿನ್ನರ್, ಡೈಮಂಡ್ ಲೋಮ್, ವಿದ್ಯಾನಿಧಿ ಪುರಸ್ಕಾರ, ಟಾಪ್ 20 ಇನ್ ಟ್ರೈನಿಂಗ್ ಏರಿಯಾ, ಪ್ರೋಗ್ರಾಮ್ ಏರಿಯಾ ಎವಾರ್ಡುಗಳನ್ನು ವಲಯಾಡಳಿತ ಸಮಿತಿ ಸಮಕ್ಷಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಿತರಿಸಿದರು.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya
error: Content is protected !!