24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಘಟಕದಲ್ಲಿ ಐವತ್ತು ಸದಸ್ಯರ ಸೇರ್ಪಡೆ, ವಲಯಾಡಳಿತ ಮಂಡಳಿ ಸಭೆಯ ಆಯೋಜನೆ, ಹಲವಾರು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ತರಬೇತಿ, ಸಾಧಕರಿಗೆ ಸನ್ಮಾನ, ಬಡ ಮಕ್ಕಳಿಗೆ ಆರ್ಥಿಕ ನೆರವು, ಜೇಸಿ ಫೌಂಡೇಶನಿಗೆ ಹೆಚ್. ಜಿ. ಎಫ್, ಜೆ. ಎಫ್. ಎಂ. ಕೊಡುಗೆ, ನಿರಂತರ ಘಟಕಾಧ್ಯಕ್ಷರ ವಾರ್ತಾ ಪತ್ರ ಪ್ರಕಟಣೆ, ವಲಯದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಿತು.

2023 ನೇ ಸಾಲಿನಲ್ಲಿ ನಡೆಸಿದ ಉತ್ತಮ ಕಾರ್ಯಕ್ರಮಗಳು ಗುರುತಿಸಿ ಸಿ. ಪ್ರಾಂತ್ಯದ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ವಿನ್ನರ್, ಡೈಮಂಡ್ ಲೋಮ್, ವಿದ್ಯಾನಿಧಿ ಪುರಸ್ಕಾರ, ಟಾಪ್ 20 ಇನ್ ಟ್ರೈನಿಂಗ್ ಏರಿಯಾ, ಪ್ರೋಗ್ರಾಮ್ ಏರಿಯಾ ಎವಾರ್ಡುಗಳನ್ನು ವಲಯಾಡಳಿತ ಸಮಿತಿ ಸಮಕ್ಷಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಿತರಿಸಿದರು.

Related posts

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!