22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಕೊಕ್ಕಡ: ಜೋಡು ಮಾರ್ಗ ನೇತ್ರಾವತಿ ಜೇಸಿಯ ಆತಿಥ್ಯದಲ್ಲಿ ಬೆಂಜನಪದವುನಲ್ಲಿ ಜೂ 11 ರಂದು ನಡೆದ ಜೇಸಿ ಮಧ್ಯಂತರ ಸಮಾವೇಶದಲ್ಲಿ ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಸಿ. ಪ್ರಾಂತ್ಯದ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಘಟಕದಲ್ಲಿ ಐವತ್ತು ಸದಸ್ಯರ ಸೇರ್ಪಡೆ, ವಲಯಾಡಳಿತ ಮಂಡಳಿ ಸಭೆಯ ಆಯೋಜನೆ, ಹಲವಾರು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ತರಬೇತಿ, ಸಾಧಕರಿಗೆ ಸನ್ಮಾನ, ಬಡ ಮಕ್ಕಳಿಗೆ ಆರ್ಥಿಕ ನೆರವು, ಜೇಸಿ ಫೌಂಡೇಶನಿಗೆ ಹೆಚ್. ಜಿ. ಎಫ್, ಜೆ. ಎಫ್. ಎಂ. ಕೊಡುಗೆ, ನಿರಂತರ ಘಟಕಾಧ್ಯಕ್ಷರ ವಾರ್ತಾ ಪತ್ರ ಪ್ರಕಟಣೆ, ವಲಯದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಿತು.

2023 ನೇ ಸಾಲಿನಲ್ಲಿ ನಡೆಸಿದ ಉತ್ತಮ ಕಾರ್ಯಕ್ರಮಗಳು ಗುರುತಿಸಿ ಸಿ. ಪ್ರಾಂತ್ಯದ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ವಿನ್ನರ್, ಡೈಮಂಡ್ ಲೋಮ್, ವಿದ್ಯಾನಿಧಿ ಪುರಸ್ಕಾರ, ಟಾಪ್ 20 ಇನ್ ಟ್ರೈನಿಂಗ್ ಏರಿಯಾ, ಪ್ರೋಗ್ರಾಮ್ ಏರಿಯಾ ಎವಾರ್ಡುಗಳನ್ನು ವಲಯಾಡಳಿತ ಸಮಿತಿ ಸಮಕ್ಷಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಿತರಿಸಿದರು.

Related posts

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!