23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

ಮಡಂತ್ಯಾರು : ಗ್ರಾಮ ಪಂಚಾಯತ್ ಮಡಂತ್ಯಾರು ಇದರ ವತಿಯಿಂದ ಜೆಸಿಐ ಮಡಂತ್ಯಾರು, ಸೇಕ್ರೆಡ್ ಹಾರ್ಟ್ ಕಾಲೇಜ್ ಎನ್.ಎಸ್.ಎಸ್. ಘಟಕ ಮತ್ತು ಎನ್.ಸಿ.ಸಿ. ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ವಿಪತ್ತು ನಿರ್ವಹಣಾ ತಂಡ ಮಡಂತ್ಯಾರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಜಲಮೂಲ ಶುಚಿತ್ವ ಮತ್ತು ಹಣ್ಣು ಹಂಪಲು ಗಿಡ ವಿತರಣಾ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಮಡಂತ್ಯಾರು ಪೆದ್ಯಾರಿನಲ್ಲಿ ಜೂ 10 ರಂದು ನಡೆಯಿತು.


ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಉಪಾಧ್ಯಕ್ಷೆ ಶ್ರೀಮತಿ ಸಂಗೀತಾ ಶೆಟ್ಟಿ, ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ, ಶ್ರೀಮತಿ ಮೋಹಿನಿ, ಕಿಶೋರ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಜೆಸಿಐ ಮಡಂತ್ಯಾರು ಘಟಕದ ಪೂರ್ವಾಧ್ಯಕ್ಷರು, ವಲಯ 15ರ ಗೋಗ್ರಿನ್ ವಿಭಾಗದ ನಿರ್ದೇಶಕರಾದ ಜೇಸಿ ನವೀನ್ ಕೊಡ್ಲಕ್ಕೆ, ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯ, ಜೆಸಿಐ ಮಡಂತ್ಯಾರು ಘಟಕದ ನಿಕಟ ಪೂರ್ವಾಧ್ಯಕ್ಷರು, ವಲಯ ಉಪಾಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಜೇಸಿ ಸಂಯುಕ್ತ ಕರ್ತಿಲ, ಎನ್ಎಸ್ಎಸ್ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಪ್ರಶಾಂತ್, ಎನ್.ಸಿ.ಸಿ ಮಡಂತ್ಯಾರು ಘಟಕದ ಮುಖ್ಯಸ್ಥರಾದ ಲೆಫ್ಟಿನೆಟ್ ಆಲ್ವಿನ್ ಕೆ.ಜಿ ಹಾಗೂ ಪುಂಜಾಲಕಟ್ಟೆ ಘಟಕದ ಮುಖ್ಯಸ್ಥರಾದ ಸಂತೋಷ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಜೇಸಿ ಸದಸ್ಯರು ಮಡಂತ್ಯಾರು ಮತ್ತು ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya
error: Content is protected !!