24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಮೇಲಂತಬೆಟ್ಟು: ಇಲ್ಲಿನ ಔಡೋಡಿಯ ದಯಾನಂದ ಎಂಬವರ ಮನೆಯಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಉರಗ ತಜ್ಞ ಅಶೋಕ್ ಲಾಯಿಲರವರಿಂದ ಯಶಸ್ವಿಯಾಗಿ ರಕ್ಷಿಸಲಾಯಿತು.

ಮನೆಯ ಅಂಗಳದಲ್ಲಿ ಹಾಕಿದ್ದ ತೆಂಗಿನಕಾಯಿ ಸಿಪ್ಪೆಯ ರಾಶಿಯಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಕಂಡು ಮನೆಯವರು ಭಯಭೀತರಾಗಿದ್ದರು.

ಹಲವಾರು ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಹೆಸರುವಾಸಿಯಾದ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕೂಡಲೇ ಸಂಪರ್ಕಿಸಿದರು.

ಸ್ನೇಕ್ ಅಶೋಕ್ ಕಾಳಿಂಗವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya
error: Content is protected !!