38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಹಿತವಚನ ನೀಡಿದರು. ಹಾಗೆಯೇ ಅವರ ಕುಟುಂಬಸ್ಥರಾದ ಶ್ರೀಮತಿ ಮನೋರಮ ಮಕ್ಕಳಾದ ಮಯೂರ ಹಾಗೂ ಮಂದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಹೈದರ್ ಆಲಿ ವಹಿಸಿದ್ದರು.
ಸಮಾರಂಭಕ್ಕೆ ಅತಿಥಿಗಳಾಗಿ ಕಾಜೂರು ದರ್ಗಾ ಸಮಿತಿ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಜೆ.ಎಚ್, ಸದಸ್ಯರಾದ ಮುಹಮ್ಮದ್ ಆಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು ಶಾಲಾ SDMC ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಪೋಷಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ರಾಜಿ ಮೋಳ್ ನಿರೂಪಿಸಿದರು. ಅಣ್ಣಪ್ಪ.ಎಸ್ ಧನ್ಯವಾದವಿತ್ತರು. ರವಿ. ಪಿ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!