April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಹಿತವಚನ ನೀಡಿದರು. ಹಾಗೆಯೇ ಅವರ ಕುಟುಂಬಸ್ಥರಾದ ಶ್ರೀಮತಿ ಮನೋರಮ ಮಕ್ಕಳಾದ ಮಯೂರ ಹಾಗೂ ಮಂದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಹೈದರ್ ಆಲಿ ವಹಿಸಿದ್ದರು.
ಸಮಾರಂಭಕ್ಕೆ ಅತಿಥಿಗಳಾಗಿ ಕಾಜೂರು ದರ್ಗಾ ಸಮಿತಿ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಜೆ.ಎಚ್, ಸದಸ್ಯರಾದ ಮುಹಮ್ಮದ್ ಆಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು ಶಾಲಾ SDMC ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಪೋಷಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ರಾಜಿ ಮೋಳ್ ನಿರೂಪಿಸಿದರು. ಅಣ್ಣಪ್ಪ.ಎಸ್ ಧನ್ಯವಾದವಿತ್ತರು. ರವಿ. ಪಿ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya
error: Content is protected !!