25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಹಿತವಚನ ನೀಡಿದರು. ಹಾಗೆಯೇ ಅವರ ಕುಟುಂಬಸ್ಥರಾದ ಶ್ರೀಮತಿ ಮನೋರಮ ಮಕ್ಕಳಾದ ಮಯೂರ ಹಾಗೂ ಮಂದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಹೈದರ್ ಆಲಿ ವಹಿಸಿದ್ದರು.
ಸಮಾರಂಭಕ್ಕೆ ಅತಿಥಿಗಳಾಗಿ ಕಾಜೂರು ದರ್ಗಾ ಸಮಿತಿ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಜೆ.ಎಚ್, ಸದಸ್ಯರಾದ ಮುಹಮ್ಮದ್ ಆಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು ಶಾಲಾ SDMC ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಪೋಷಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ರಾಜಿ ಮೋಳ್ ನಿರೂಪಿಸಿದರು. ಅಣ್ಣಪ್ಪ.ಎಸ್ ಧನ್ಯವಾದವಿತ್ತರು. ರವಿ. ಪಿ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!