April 2, 2025
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ ತಳವಾರ್ ಹಾಗೂ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಅಂಜಲಿ ಚಿನ್ನದ ಪದಕ ಪಡೆದಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ. ಎಸ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸಂದೀಪ್ ಶೆಟ್ಟಿ ಇವರು ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!