25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ ತಳವಾರ್ ಹಾಗೂ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಅಂಜಲಿ ಚಿನ್ನದ ಪದಕ ಪಡೆದಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ. ಎಸ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸಂದೀಪ್ ಶೆಟ್ಟಿ ಇವರು ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!