24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ ತಳವಾರ್ ಹಾಗೂ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಅಂಜಲಿ ಚಿನ್ನದ ಪದಕ ಪಡೆದಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ. ಎಸ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸಂದೀಪ್ ಶೆಟ್ಟಿ ಇವರು ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya
error: Content is protected !!