23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!