25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!