25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!