September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!