22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!