23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!