September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ರೆಖ್ಯ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಜಯಗಳಿಸಿ 2 ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರನ್ನು ರೆಖ್ಯದ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಬಿಜೆಪಿ ಶಕ್ತಿಕೇಂದ್ರ ಪ್ರಮುಖರಾದ ನವೀನ್ ರೆಖ್ಯ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಬಾಲಕೃಷ್ಣ ಗೌಡ ಒಕ್ಕಲಿಗ,ಯು.ಆರ್ ನಾರಾಯಣ ಗೌಡ, ನಾಗರಾಜ್ ಶಿರಾಡಿ ಗಡಿ, ಬಜರಂಗದಳ ಮುಖಂಡ ಅಖಿಲ್ ರೆಖ್ಯ, ಬಜರಂಗದಳ ರೆಖ್ಯ ಘಟಕದ ಸಂಯೋಜಕ ಬೇಬಿ ಕಿರಣ್, ಬಿಜೆಪಿ ಬೂತ್ ಕಾರ್ಯದರ್ಶಿ ಚೇತನ್ ಪಿ.ಕೆ, ಬೂತ್ ಪ್ರಭಾರಿ ಚೇತನ್ ಕೆ, ಗ್ರಾ.ಪಂ ಸದಸ್ಯ ನಾಗೇಶ್ ಜಾಗ್ಯ0ಡ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ಕಲೆಂಜಾಲ್, ಬಿಜೆಪಿ ಕಾರ್ಯಕರ್ತರಾದ ಆನಂದ ಗೌಡ, ಅನಿಲ್ ಕುಮಾರ್, ಕುಶಾಲಪ್ಪ ಪಾಪುದಮಂಡೆ, ಉಪಸ್ಥಿತರಿದ್ದರು.

Related posts

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya
error: Content is protected !!