July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ರೆಖ್ಯ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಜಯಗಳಿಸಿ 2 ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರನ್ನು ರೆಖ್ಯದ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಬಿಜೆಪಿ ಶಕ್ತಿಕೇಂದ್ರ ಪ್ರಮುಖರಾದ ನವೀನ್ ರೆಖ್ಯ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಬಾಲಕೃಷ್ಣ ಗೌಡ ಒಕ್ಕಲಿಗ,ಯು.ಆರ್ ನಾರಾಯಣ ಗೌಡ, ನಾಗರಾಜ್ ಶಿರಾಡಿ ಗಡಿ, ಬಜರಂಗದಳ ಮುಖಂಡ ಅಖಿಲ್ ರೆಖ್ಯ, ಬಜರಂಗದಳ ರೆಖ್ಯ ಘಟಕದ ಸಂಯೋಜಕ ಬೇಬಿ ಕಿರಣ್, ಬಿಜೆಪಿ ಬೂತ್ ಕಾರ್ಯದರ್ಶಿ ಚೇತನ್ ಪಿ.ಕೆ, ಬೂತ್ ಪ್ರಭಾರಿ ಚೇತನ್ ಕೆ, ಗ್ರಾ.ಪಂ ಸದಸ್ಯ ನಾಗೇಶ್ ಜಾಗ್ಯ0ಡ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ಕಲೆಂಜಾಲ್, ಬಿಜೆಪಿ ಕಾರ್ಯಕರ್ತರಾದ ಆನಂದ ಗೌಡ, ಅನಿಲ್ ಕುಮಾರ್, ಕುಶಾಲಪ್ಪ ಪಾಪುದಮಂಡೆ, ಉಪಸ್ಥಿತರಿದ್ದರು.

Related posts

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya
error: Content is protected !!