April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಸ್ಟ್ರಿ ಇನ್ಸ್ಟಿಟ್ಯೂಟ್ ಇಂಟರ್ನೆಟ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಲೈಫ್ ಸ್ಕಿಲ್ಸ್ ಆರ್ಟ್ ಆಫ್ ಕಮ್ಯುನಿಕೇಷನ್ ಎಂಬ ವಿಷಯದಡಿ ವಿಶೇಷ ಕಾರ್ಯಾಗಾರ ಜೂ10 ನಡೆಯಿತು.

ಕಾರ್ಯಗಾರವನ್ನು ಚಲನಚಿತ್ರ ನಿರ್ದೇಶಕ ಹಾಗೂ ಲೈಫ್ ಕೋಚ್ ಆಗಿರುವ ಸ್ಮಿತೇಶ್ ಬಾರ್ಯ ನಡೆಸಿಕೊಟ್ಟರು. ಹಲವಾರು ಚಟುವಟಿಕೆಗಳ ಮೂಲಕ ಜೀವನದಲ್ಲಿ ನಡೆದುಕೊಳ್ಳಬೇಕಾದ ರೀತಿಗಳ ಬಗ್ಗೆ ಹಾಗೂ ಸಂವಹನ ಕಲೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಜೊತೆಗೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya
error: Content is protected !!