25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!